ಬ್ರೇಕಿಂಗ್ ನ್ಯೂಸ್
18-03-23 01:24 pm Source: news18 ಸಿನಿಮಾ
ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.
ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ? ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್ ಲಕ್.- ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ. ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್. ಚಂದ್ರು ಹೇಳಿದ್ದಾರೆ.


ಕಬ್ಜ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ. ಅಪ್ಪು ಬರ್ತ್ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
anupam kher tweets about kabzaa movie congrats wishes good luck to team.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm