ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm