ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am