ಬ್ರೇಕಿಂಗ್ ನ್ಯೂಸ್
21-03-23 12:56 pm Source: news18 ಸಿನಿಮಾ
ಆರ್. ಚಂದ್ರು ಅವರು ನಿರ್ದೇಶನ ಮಾಡಿರುವ ಕನ್ನಡದ ಕಬ್ಜ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಕೂಡಾ ಈ ಕನ್ನಡ ಸಿನಿಮಾ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ಮಲ್ಟಿ ಸ್ಟಾರರ್ ಸಿನಿಮಾ. ಇದರಲ್ಲಿ ಶಿವಣ್ಣ, ಕಿಚ್ಚ ಸುದೀಪ್ ಕೂಡಾ ನಟಿಸಿದ್ದಾರೆ. ಶಿವಣ್ಣ ಅವರು ಕೊನೆಯ ಸೀನ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸುದೀಪ್ ಕಥೆ ಹೇಳುತ್ತಾರೆ.


ಇದೀಗ ಬಂದಿರೋ ಸುದ್ದಿ ಏನಪ್ಪಾ ಅಂದ್ರೆ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2ನಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸಿನಿಮಾಗಳಿಗೆ ತೆಲುಗಿನಲ್ಲಿ ಮಾರ್ಕೆಟ್ ಇದೆ. ಕೆಜಿಎಫ್ ಸಿನಿಮಾದ ನಂತರವಂತೂ ತೆಲುಗಿನಲ್ಲಿಯೂ ಕನ್ನಡ ಸಿನಿಮಾಗಳು ಭರ್ಜರಿಯಾಗಿ ಸದ್ದು ಮಾಡುತ್ತವೆ. ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.


ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರಲ್ಲಿ ನಟಿ ಶ್ರಿಯಾ ನಟಿಸಿದ್ದಾರೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ಹೀರೋಯಿನ್. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.
Tollywood actor pawan kalyan to join kabzaa 2 team.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm