ಬ್ರೇಕಿಂಗ್ ನ್ಯೂಸ್
23-03-23 12:30 pm Source: news18 ಸಿನಿಮಾ
ದೊಡ್ಮನೆ ಯುವ ರಾಜಕುಮಾರ್ ಅಭಿನಯದ ಮೊದಲ ಸಿನಿಮಾ ಯುವ ಚಿತ್ರದ ಪೋಸ್ಟರ್ ಭಾರೀ ಗಮನ ಸೆಳೆದಿದೆ. ಮೊದಲ ಟೀಸರ್ ಅಂತೂ ಭರ್ಜರಿಯಾಗಿಯೇ ಇದೆ. ಇದನ್ನ ಕಂಡ ದೊಡ್ಮನೆ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ರಾಜಕುಮಾರ ಚಿತ್ರದ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಒಳ್ಳೆ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ದೊಡ್ಮನೆಯ ಯುವರಾಜನನ್ನ ಕನ್ನಡ ನಾಡಿಗೆ ಪರಿಚಯಿಸಲು ಒಳ್ಳೆ ಕಥೆಯನ್ನ ಮಾಡಿಕೊಂಡಿದ್ದಾರೆ. ಟೀಸರ್ನಲ್ಲಿ ಆ ಒಂದು ಕಥೆಯ ಸಣ್ಣ ಝಲಕ್ ಕೊಟ್ಟಿದ್ದಾರೆ.


ಯುವ ಚಿತ್ರದಲ್ಲಿ ಫ್ಯಾಮಿಲಿ ಎಮೋಷನಲ್ ಎಲಿಮೆಂಟ್ಸ್ ಕೂಡ ಇವೆ. ಯುವಕರಿಗೆ ಸ್ಪೂರ್ತಿ ಆಗೊ ಕಥೆಯನ್ನ ಕೂಡ ಸಂತೋಷ್ ಆನಂದ್ ರಾಮ್ ಮಾಡಿಕೊಂಡಿದ್ದಾರೆ. ಚಿತ್ರದ ಕೆಲಸ ಎಲ್ಲಿಗೆ ಬಂತು ಅನ್ನೋದಕ್ಕೂ ಉತ್ತರ ಸಿಕ್ಕಿದೆ. ಯುವ ಚಿತ್ರದ ಮೊದಲ ಟೈಟಲ್ ಟೀಸರ್ ಮಾರ್ಚ್-3 ರಂದು ರಿಲೀಸ್ ಆಗಿತ್ತು. ಈ ದಿನ ಕನ್ನಡ ಇಂಡಸ್ಟ್ರಿಗೆ ತುಂಬಾ ವಿಶೇಷ ದಿನವೇ ಆಗಿದೆ. ಕನ್ನಡದ ಮೊದಲ ಟಾಕಿ ಸಿನಿಮಾ ಸತಿ ಸುಲೋಚನಾ ಚಿತ್ರ ಈ ದಿನವೇ ರಿಲೀಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಯುವ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗಿತ್ತು.


ಯುವ ಚಿತ್ರದ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಟೀಸರ್ ಕೂಡ ಸ್ಪೆಷಲ್ ಆಗಿಯೇ ಕಂಡಿದೆ. ಆದರೆ ಸಿನಿಮಾ ಶೂಟಿಂಗ್ ಈಗಲೇ ಶುರು ಆಗಲಿಲ್ಲ. ಮಾರ್ಚ್-3 ರಂದು ಚಿತ್ರಕ್ಕೆ ಅದ್ಧೂರಿಯಾಗಿಯೇ ಮುಹೂರ್ತ ಕೂಡ ನಡೆದಿದೆ. ಯುವ ಸಿನಿಮಾದ ಚಿತ್ರೀಕರಣ ಇದೇ ಏಪ್ರಿಲ್ ತಿಂಗಳಲ್ಲಿ ಶುರು ಆಗುತ್ತದೆ. ಏಪ್ರಿಲ್ ಮೊದಲ ವಾರದಲ್ಲಿ ಚಿತ್ರದ ಮೊದಲ ಹಂತದ ಶೂಟಿಂಗ್ ಶುರು ಆಗುತ್ತಿದೆ. ಯುವ ರಾಜಕುಮಾರ್ ಈ ಚಿತ್ರದ ಟೈಟಲ್ ಟೀಸರ್ ಮತ್ತು ಪೋಸ್ಟರ್ ಮೂಲಕ ಭರವಸೆ ಮೂಡಿಸಿದ್ದಾರೆ. ಪುನೀತ್ ಅಭಿಮಾನಿಗಳು ಯುವ ರಾಜಕುಮಾರ್ ಅವರಲ್ಲಿ ಪುನೀತ್ ಅವರನ್ನ ಕಾಣುತ್ತಿದ್ದಾರೆ. ಇನ್ನುಳಿದಂತೆ ಯವ ಕನ್ನಡದ ಮತ್ತೊಂದು ಭರವಸೆ ಚಿತ್ರ ಆಗಲಿದೆ.
kannada newcomer yuva rajkumar yuva cinema new updates.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am