ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm