ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm