ಬ್ರೇಕಿಂಗ್ ನ್ಯೂಸ್
24-10-20 05:12 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .24 : ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಅರ್ಜುನ್ ಸರ್ಜಾ ರವರು ಚೆನ್ನೈನಿಂದ ಬೆಂಗಳೂರಿಗೆ ಕುಟುಂಬ ಸಮೇತರಾಗಿ ಬಂದಿಳಿದಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಮೇಘನಾ ಹಾಗೂ ಮಗುವಿನ ಜತೆ ಕಾಲ ಕಳೆದು ಸಂಭ್ರಮಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅರ್ಜುನ್ ಸರ್ಜಾ, 36 ವರ್ಷಗಳ ಹಿಂದೆ ಚಿರು ಹುಟ್ಟಿದಾಗಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಅವನು ಹುಟ್ಟಿದ ವಿಷಯ ತಿಳಿದು ಶೂಟಿಂಗ್ ನಿಲ್ಲಿಸಿ ಬೆಂಗಳೂರಿಗೆ ಬಂದಿದ್ದೆ. ಈಗ 36 ವರ್ಷಗಳ ಬಳಿಕ ಚಿರು ಮಗು ಹುಟ್ಟಿದ ಸಮಯದಲ್ಲೂ ನಾನು ಚೆನ್ನೈನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ಚಿರುರನ್ನು ಕೂಡ ನಾನೇ ಚಿತ್ರರಂಗದಲ್ಲಿ ಲಾಂಚ್ ಮಾಡಿದ್ದು. 20 ವರ್ಷಗಳ ಬಳಿಕ ಬಹುಶಃ ನಾನೇ ಚಿರು ಮಗನನ್ನೂ ಲಾಂಚ್ ಮಾಡುತ್ತೇನೆʼ ಎಂದು ಖುಷಿ ಹಂಚಿಕೊಂಡಿದ್ದಾರೆ.

ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಅರ್ಜುನ್ ಮಾತನಾಡಿ, ಮಗ ತುಂಬಾ ಮುದ್ದಾಗಿದ್ದಾನೆ. ಚಿರಂಜೀವಿಯಂತೆಯೇ ಕಾಣುತ್ತಾನೆ. ಮೂಗಂತೂ ಅಪ್ಪನಂತೆಯೇ ಇದೆ ಎಂದಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm