ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm