ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.
ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm