ಬ್ರೇಕಿಂಗ್ ನ್ಯೂಸ್
05-04-23 01:33 pm Source: news18 ಸಿನಿಮಾ
ಸ್ಯಾಂಡಲ್ವುಡ್ (Sandalwood) ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅವರು ತಮಗೆ ಬಂದಿರುವ ಬೆದರಿಕೆ ಪತ್ರದ (Threat Letter) ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕನ್ನಡದ ನಟ, ಚಿತ್ರರಂಗದ ಸ್ಟಾರ್ ಹೀರೋಗೆ ಬೆದರಿಕೆ ಪತ್ರ ಬಂದಿದ್ದು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ನಟ (Actor) ಈ ಒಂದು ಬೆಳವಣಿಗೆಯ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.

ನಟ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ಜೆಪಿ ನಗರದಲ್ಲಿ ಸುದೀಪ್ ಹೇಳಿಕೆ ಕೊಟ್ಟಿದ್ದಾರೆ. ತಮಗೆ ಬೆದರಿಕೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟು ಮಾತನಾಡಿದ ನಟ, ಕೆಲವು ಮಾತಾಡೋಕೆ ಆಗುತ್ತದೆ. ಕೆಲವು ಮಾತಾಡೋಕೆ ಆಗುವುದಿಲ್ಲ. ಇದು ಪಾಲಿಕ್ಸ್ನವರು ಮಾಡಿರುವುದಲ್ಲ. ಖಂಡಿತಾ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ ಎಂದಿದ್ದಾರೆ. ಈಗ ಸೈಲೆಂಟಾಗಿ ಇರ್ತೀನಿ: ಯಾರು ಅಂತ ಗೊತ್ತಿದ್ದರೂ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಆನ್ಸರ್ ಮಾಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು ಎಂದಿದ್ದಾರೆ.


ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?: ಜೆಪಿ ನಗರದಲ್ಲಿ ಕಿಚ್ಚ ಸುದೀಪ್ ಹೇಳಿಕೆ ಕೊಟ್ಟಿದ್ದು ರಾಜಕೀಯ ಎಂಟ್ರಿ ಬಗ್ಗೆಯೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ. ಪೊಲಿಟಿಕಲ್ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾವ ಪಕ್ಷದಿಂದ ಕರೆದರೂ ನಾನು ಹೋಗಿ ಪ್ರಚಾರ ಮಾಡುತ್ತೇನೆ. ಹಾಗಂತ ಪಕ್ಷಕ್ಕೆ ನಾನು ನೇರವಾಗಿ ಸಪೋರ್ಟ್ ಮಾಡ್ತೀನಿ ಅಂತ ಅಲ್ಲ ಎಂದು ನಟ ತಿಳಿಸಿದ್ದಾರೆ. ನಟ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಕಿಚ್ಚನ ಲೇಟೆಸ್ಟ್ ಪ್ರತಿಕ್ರಿಯೆಯಿಂದ ಉತ್ತರ ಸಿಕ್ಕಿದೆ.
kichcha sudeep first reaction after getting threat letter.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm