ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm