ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am