ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm