ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm