ಬ್ರೇಕಿಂಗ್ ನ್ಯೂಸ್
26-10-20 04:01 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್.26: ವೆಬ್ ಸಿರೀಸ್ ಒಂದರಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಅವಮಾನ ಮಾಡಿರುವ ಆರೋಪದಡಿ ವೆಬ್ ಸಿರೀಸ್ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ ಎಂಬಾತನ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಜ್ ನಾಯ್ಡು ದೂರು ನೀಡಿದ್ದಾರೆ.
ಯೂಟ್ಯೂಬ್ನಲ್ಲಿ ಅಮರ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯಚಿತ್ರದ ವೆಬ್ ಸೀರಿಸ್ನ ಸನ್ನಿವೇಶದಲ್ಲಿ ಡಾ.ಸುಧಾಮೂರ್ತಿ ಅವರ ಹೆಸರು ಬದಲಿಸಿ ಅವಹೇಳನ ಮಾಡಲಾಗಿದೆ. ಏಕವಚನದಲ್ಲೇ ಪದಪ್ರಯೋಗ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ ಮಗಳು ಸುಧಾ ಅಮ್ಮನ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯರಾಜ್ ನಾಯ್ಡು ದೂರಿನ ಪತ್ರದಲ್ಲಿ ಮನವಿ ಮಾಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm