ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm