ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm