ಬ್ರೇಕಿಂಗ್ ನ್ಯೂಸ್
25-04-23 12:32 pm Source: news18 ಸಿನಿಮಾ
ರಾಜ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದೆ. ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು ಸ್ಟಾರ್ ರಂಗು ಕೂಡಾ ಸೇರಿಕೊಂಡಿದೆ. ಕಿಚ್ಚ ನಂತರ ಈಗ ಮತ್ತೊಬ್ಬ ಕನ್ನಡದ ನಟ ಪ್ರಚಾರಕ್ಕೆ ರೆಡಿಯಾಗಿದ್ದಾರೆ. ಅದು ಇನ್ಯಾರೂ ಅಲ್ಲ. ನಟ ಧ್ರುವ ಸರ್ಜಾ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಸಿನಿಮಾಗಳ ಶೂಟಿಂಗ್ ಮಧ್ಯೆಯೇ ವಿಧಾನಸಭಾ ಚುನಾವಣೆಯಲ್ಲಿ ಕೂಡಾ ಬ್ಯುಸಿಯಾಗುತ್ತಿದ್ದಾರೆ.
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚುನಾವಣ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದು, ಇದೇ ತಿಂಗಳ 28 ರಿಂದ ಸ್ನೇಹಿತರ ಪರ ಮತಬೇಟೆ ಮಾಡಲಿದ್ದಾರೆ. ಪ್ರಚಾರ ಮಾಡಿ ಮತ ಯಾಚಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾರಕರ್, ಅರಕಲಗೂಡು ಬಿಜೆಪಿ ಅಭ್ಯರ್ಥಿ ಪರ ಹಾಗೂ ತುಮಕೂರು ಬಿಜೆಪಿ ಅಭ್ಯರ್ಥಿ ಪರ ಧ್ರುವ ಸರ್ಜಾ ಅವರು ಪ್ರಚಾರ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಪರ ಪ್ರಚಾರಕ್ಕೆ ಮತ್ತೊಬ್ಬ ಸ್ಟಾರ್ ಬೆಂಬಲ ಸಿಕ್ಕಿದೆ. ಇದಲ್ಲದೆ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಪರ ಹಾಗೂ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿ ಪರ ಧ್ರುವ ಪ್ರಚಾರ ಮಾಡುವ ಸಾಧ್ಯತೆ ಇದೆ. ರಾಮನಗರದಲ್ಲಿ ಪ್ರಚಾರಕ್ಕೆ ಬರುವಂತೆ ಧ್ರುವ ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಸಿಎಂ ಬೊಮ್ಮಾಯಿ ಜೊತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸುದೀಪ್, ನಾನು ಪಕ್ಷ ಸೇರ್ಪಡೆಯಾಗಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಷ್ಟದ ದಿನಗಳಲ್ಲಿ ನನ್ನ ಜೊತೆಗಿದ್ದವರಲ್ಲಿ ಬೊಮ್ಮಾಯಿ ಮಾಮ ಕೂಡಾ ಒಬ್ಬರು. ಹೀಗಾಗಿ ಅವರಿಗೆ ನಾನು ಬೆಂಬಲ ಕೊಡುತ್ತೇನೆ. ನನ್ನ ಅವಶ್ಯಕತೆ ಎಲ್ಲೆಲ್ಲಿ ಬೀಳುತ್ತೋ ಅಲ್ಲಿಲ್ಲಿ ನಾನು ಸಹಾಯ ಮಾಡುತ್ತೇನೆ. ನನ್ನ ಬೆಂಬಲ ಬೊಮ್ಮಾಯಿಗಷ್ಟೇ ಹೊರತು ಪಕ್ಷಕ್ಕಲ್ಲ ಎಂದಿದ್ದರು ಕಿಚ್ಚ.
dhruva sarja to campaign for bjp candidates here is the updates.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm