ಬ್ರೇಕಿಂಗ್ ನ್ಯೂಸ್
25-04-23 12:32 pm Source: news18 ಸಿನಿಮಾ
ರಾಜ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದೆ. ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು ಸ್ಟಾರ್ ರಂಗು ಕೂಡಾ ಸೇರಿಕೊಂಡಿದೆ. ಕಿಚ್ಚ ನಂತರ ಈಗ ಮತ್ತೊಬ್ಬ ಕನ್ನಡದ ನಟ ಪ್ರಚಾರಕ್ಕೆ ರೆಡಿಯಾಗಿದ್ದಾರೆ. ಅದು ಇನ್ಯಾರೂ ಅಲ್ಲ. ನಟ ಧ್ರುವ ಸರ್ಜಾ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಸಿನಿಮಾಗಳ ಶೂಟಿಂಗ್ ಮಧ್ಯೆಯೇ ವಿಧಾನಸಭಾ ಚುನಾವಣೆಯಲ್ಲಿ ಕೂಡಾ ಬ್ಯುಸಿಯಾಗುತ್ತಿದ್ದಾರೆ.


ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚುನಾವಣ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದು, ಇದೇ ತಿಂಗಳ 28 ರಿಂದ ಸ್ನೇಹಿತರ ಪರ ಮತಬೇಟೆ ಮಾಡಲಿದ್ದಾರೆ. ಪ್ರಚಾರ ಮಾಡಿ ಮತ ಯಾಚಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾರಕರ್, ಅರಕಲಗೂಡು ಬಿಜೆಪಿ ಅಭ್ಯರ್ಥಿ ಪರ ಹಾಗೂ ತುಮಕೂರು ಬಿಜೆಪಿ ಅಭ್ಯರ್ಥಿ ಪರ ಧ್ರುವ ಸರ್ಜಾ ಅವರು ಪ್ರಚಾರ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಪರ ಪ್ರಚಾರಕ್ಕೆ ಮತ್ತೊಬ್ಬ ಸ್ಟಾರ್ ಬೆಂಬಲ ಸಿಕ್ಕಿದೆ. ಇದಲ್ಲದೆ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಪರ ಹಾಗೂ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿ ಪರ ಧ್ರುವ ಪ್ರಚಾರ ಮಾಡುವ ಸಾಧ್ಯತೆ ಇದೆ. ರಾಮನಗರದಲ್ಲಿ ಪ್ರಚಾರಕ್ಕೆ ಬರುವಂತೆ ಧ್ರುವ ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.


ಈ ಹಿಂದೆ ಸಿಎಂ ಬೊಮ್ಮಾಯಿ ಜೊತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸುದೀಪ್, ನಾನು ಪಕ್ಷ ಸೇರ್ಪಡೆಯಾಗಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಷ್ಟದ ದಿನಗಳಲ್ಲಿ ನನ್ನ ಜೊತೆಗಿದ್ದವರಲ್ಲಿ ಬೊಮ್ಮಾಯಿ ಮಾಮ ಕೂಡಾ ಒಬ್ಬರು. ಹೀಗಾಗಿ ಅವರಿಗೆ ನಾನು ಬೆಂಬಲ ಕೊಡುತ್ತೇನೆ. ನನ್ನ ಅವಶ್ಯಕತೆ ಎಲ್ಲೆಲ್ಲಿ ಬೀಳುತ್ತೋ ಅಲ್ಲಿಲ್ಲಿ ನಾನು ಸಹಾಯ ಮಾಡುತ್ತೇನೆ. ನನ್ನ ಬೆಂಬಲ ಬೊಮ್ಮಾಯಿಗಷ್ಟೇ ಹೊರತು ಪಕ್ಷಕ್ಕಲ್ಲ ಎಂದಿದ್ದರು ಕಿಚ್ಚ.
dhruva sarja to campaign for bjp candidates here is the updates.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm