ಬ್ರೇಕಿಂಗ್ ನ್ಯೂಸ್
27-10-20 04:25 pm Headline Karnataka News Network ಸಿನಿಮಾ
ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm