ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 04:47 pm
HK News Desk
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm