ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm