ಬ್ರೇಕಿಂಗ್ ನ್ಯೂಸ್
09-05-23 03:01 pm Source: news18 ಸಿನಿಮಾ
ಕಿಂಗ್ ಖಾನ್ ಶಾರುಖ್ ಒಂದು ಗೆಲುವಿನ ನಿರೀಕ್ಷೆಯಲ್ಲಿದ್ದರು. ಅದು ಪಠಾಣ್ ಮೂಲಕ ಬಹಳ ವರ್ಷಗಳ ಬಳಿಕ ಈಗ ಸಿಕ್ಕಿದೆ. ಆದರೆ, ಸೋಲಿನಿಂದ ರೋಸಿ ಹೋಗಿದ್ದ ಶಾರುಖ್ ಖಾನ್, ಜವಾನ್ ಚಿತ್ರದ ಮೂಲಕ ದಕ್ಷಿಣದ ಕಡೆಗೂ ಬಂದಿದ್ದರು. ಅಷ್ಟರಲ್ಲಿಯೇ ಪಠಾಣ್ ಯಶಸ್ಸಿನ ರುಚಿ ನೀಡಿತ್ತು.
ಈ ಒಂದು ಗದ್ದಲದಲ್ಲಿ ಜವಾನ್ ಸಿನಿಮಾ ಏನಾಯ್ತು ಅನ್ನೋದು ತಿಳಿದಿರಲಿಲ್ಲ. ಆದರೆ ಮೊನ್ನೆ ಸ್ವತಃ ಶಾರುಖ್ ಖಾನ್ ತಮ್ಮ ನಿರ್ಮಾಣದ ಜವಾನ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದರು. ಸೆಪ್ಟೆಂಬರ್-೭ ರಂದು ತಮ್ಮ ಚಿತ್ರ ರಿಲೀಸ್ ಆಗುತ್ತದೆ ಅಂತ ವಿಡಿಯೋ ಮೂಲಕ ಹೇಳಿಕೊಂಡಿದ್ದರು.

ಫ್ಯಾನ್ಸ್ ಪ್ರಶ್ನೆ-ಶಾರುಖ್ ಉತ್ತರ-ಮುಂದೆ ಆಗಿದ್ದೇನು?
ಆದರೆ ಇದೀಗ ಶಾರುಖ್ ಖಾನ ತಮ್ಮ ಚಿತ್ರದ ಬಗ್ಗೆ ಅಭಿಮಾನಿಗಳ ಜೊತೆಗೆ ಮುಕ್ತವಾಗಿಯೇ ಮಾತನಾಡಿದ್ದಾರೆ. ಆಸ್ಕ್ ಎಸ್ಆರ್ಕೆ ಮೂಲಕ ಫ್ಯಾನ್ಸ್ ಕೇಳಿರೋ ಪ್ರಶ್ನೆಗೆ ಉತ್ತರಿಸಿದ್ದಾರೆ. ಆ ಪ್ರಶ್ನೆಗಳಿಗೆ ಉತ್ತರಿಸುತ್ತಲೇ ಜವಾನ್ ಚಿತ್ರದ ಒಂದಷ್ಟು ವಿಶೇಷ ವಿಷಯಗಳನ್ನ ಕೂಡ ಶಾರುಖ್ ರಿವೀಲ್ ಮಾಡಿದ್ದಾರೆ.
ಹೌದು, ಜವಾನ್ ಚಿತ್ರ ಶಾರುಖ್ ಖಾನ್ಗೆ ಹೊಸ ರೀತಿಯ ಸಿನಿಮಾ ಆಗಿದೆ. ತಮ್ಮ ಚಿತ್ರ ಜೀವನದಲ್ಲಿ ಮಾಡಿರೋ ಸಿನಿಮಾಗಳಲ್ಲಿ ಇಲ್ಲಿವರೆಗೂ ಈ ರೀತಿಯ ಸಿನಿಮಾ ಮಾಡಿರಲಿಲ್ಲ. ಆದರೆ ಜವಾನ್ ಒಂದು ಸ್ಪೆಷಲ್ ಸಿನಿಮಾ ಆಗಿದೆ.

ಜವಾನ್ ಒಂದು ಕ್ಲಾಸ್-ಮಾಸ್ ಸಿನಿಮಾ ಎಂದ ಖಾನ್
ಕ್ಲಾಸ್ ಮತ್ತು ಮಾಸ್ ಎರಡನ್ನೂ ಮಿಕ್ಸ್ ಮಾಡಿಯೇ ಜವಾನ್ ಚಿತ್ರವನ್ನ ಮಾಡಲಾಗಿದೆ. ಇದು ನನಗೆ ಬಹು ಇಷ್ಟವಾಗಿದೆ ಅಂತ ಶಾರುಖ್ ಖಾನ್ ಉತ್ತರಿಸಿದ್ದಾರೆ. ಸಿನಿಮಾದ ಪೋಸ್ಟರ್ ನಲ್ಲಿ ಶಾರುಖ್ ಮುಖವೇ ಕಾಣಿಸೋದಿಲ್ಲ. ಈ ಕುರಿತು ಕೇಳಿದ ಪ್ರಶ್ನೆಗೂ ಶಾರುಖ್ ಸಖತ್ ಉತ್ತರ ಕೊಟ್ಟಿದ್ದಾರೆ.
ನನ್ನ ಮುಖಕ್ಕಿಂತಲೂ ನನ್ನ ಹೆಸರೇ ಓಡುತ್ತದೆ. ಈ ಒಂದು ನಂಬಿಕೆ ನಿರ್ದೇಶಕರಿಗೆ ಇದೆ. ಈ ಹಿನ್ನೆಲೆಯಲ್ಲಿ ಪೋಸ್ಟರ್ನಲ್ಲಿ ನಾನು ಕಾಣೋದಿಲ್ಲ ಅಂತಲೇ ಶಾರುಖ್ ಉತ್ತರಿಸಿದ್ದಾರೆ.


ಜವಾನ್ ಸಿನಿಮಾ ರಿಲೀಸ್ ತಡವಾಗಿದ್ದೇಕೆ?
ಜವಾನ್ ಸಿನಿಮಾ ತಡವಾಗಿದೆ. ಒಂದ್ ಒಳ್ಳೆ ಸಿನಿಮಾ ಆಗೋಕೆ ಟೈಮ್ ಬೇಕು. ಆ ಸಮಯವನ್ನ ಜವಾನ್ ತೆಗೆದುಕೊಂಡಿದೆ. ಒಂದೇ ಒಂದು ಬ್ರೇಕ್ ಇಲ್ಲದೇ ಇಡೀ ಟೀಮ್ ಕೆಲಸ ಮಾಡಿದೆ. ಅವರ ಪರಿಶ್ರಮದ ಫಲ ಜವಾನ್ ಸಿನಿಮಾ ಚೆನ್ನಾಗಿ ಬಂದಿದೆ ಅಂತಲೇ ಶಾರುಖ್ ಹೇಳುತ್ತಾರೆ.
ಸಿನಿಮಾದಲ್ಲಿ ನಟಿಸಿರೋ ವಿಜಯ್ ಸೇತುಪತಿ ಒಬ್ಬ ಒಳ್ಳೆ ನಟರಾಗಿದ್ದಾರೆ. ಅದಕ್ಕೂ ಹೆಚ್ಚಾಗಿ ಒಬ್ಬ ಒಳ್ಳೆ ವ್ಯಕ್ತಿ ಆಗಿದ್ದಾರೆ. ನಟ ನಯನತಾರಾ ಕೂಡ ಚೆನ್ನಾಗಿಯೇ ನಟಿಸಿದ್ದಾರೆ. ಡೈರೆಕ್ಟರ್ ಆಟ್ಲಿ ಮತ್ತು ಸಂಗೀತ ನಿರ್ದೇಶಕ ನನ್ನಿಂದ ಒಂದು ತಮಿಳು ಸಾಂಗ್ಗೆ ಲಿಪ್ ಸಿಂಕ್ ಮಾಡಿಸಿದ್ದಾರೆ ಅಂತ ಫ್ಯಾನ್ಸ್ ಕೇಳಿದ ಪ್ರಶ್ನೆಗೆ ಶಾರುಖ್ ಉತ್ತರಿಸಿದ್ದಾರೆ. ಈ ಮೂಲಕ ಶಾರುಖ್ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
bollywood actor shah rukh khan reveal secrets of jawan movie.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm