ಬ್ರೇಕಿಂಗ್ ನ್ಯೂಸ್
11-05-23 03:36 pm Source: news18 ಸಿನಿಮಾ
ಕಾಂತಾರ ಸಿನಿಮಾ ರಿಲೀಸ್ ಆಗಿ ತಿಂಗಳುಗಳೇ ಕಳೆದರೂ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರಿಗೆ ಪ್ರಶಂಸೆ ವ್ಯಕ್ತವಾಗುತ್ತಲೇ ಇದೆ. ಸ್ಯಾಂಡಲ್ವುಡ್ನಲ್ಲಿ ಹೊಸ ಅಲೆ ಸೃಷ್ಟಿಸಿದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಕಾಂತಾರಕ್ಕೆ ವ್ಯಾಪಕ ಮೆಚ್ಚುಗೆ ಹರಿದುಬಂತು. ಇತ್ತೀಚೆಗೆ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಕಾಂತಾರ ನಟ ರಿಷಬ್ ಶೆಟ್ಟಿ ಕುರಿತು ಮಾತನಾಡಿದ್ದಾರೆ. ಡಿಸೆಂಬರ್ನಲ್ಲಿ ರಿಷಬ್ ಶೆಟ್ಟಿ ಅವರನ್ನು ಭೇಟಿಯಾದ ಸಮಯದ ಕುರಿತು ನವಾಜುದ್ದೀನ್ ಪ್ರತಿಕ್ರಿಯಿಸಿದ್ದಾರೆ. ನಟ ಅವರ ಭೇಟಿಯ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗೆ ಪಿಂಕ್ವಿಲ್ಲಾ ಜೊತೆ ಮಾತನಾಡಿದ ನಟ ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೇರ್ ಮಾಡಿದ್ದಾರೆ. ರಿಷಬ್ ಹಾಗು ಅವರ ಸ್ನೇಹಿತರು ಥಿಯೇಟರ್ಗೆ ಬೇಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಗುರುಗಳು ಸೇಮ್ ಎನ್ನುವುದು ವಿಶೇಷವಾದ ಸಂಗತಿ ಎಂದಿದ್ದಾರೆ ನವಾಜುದ್ದೀನ್ ಸಿದ್ದಿಕಿ. ನಿಮ್ಮೊಂದಿಗೆ ನಮ್ಮ ಮನೆಯಲ್ಲಿ ಸ್ವಲ್ಪ ಕ್ವಾಲಿಟಿ ಸಮಯ ಕಳೆಯಲು ಖುಷಿಯಾಗಿದೆ. ವಿಶೇಷ ಏನೆಂದರೆ ನನ್ನಲ್ಲೂ ರಿಷಬ್ ಶೆಟ್ಟಿ ಅವರಲ್ಲೂ ಬಹಳಷ್ಟು ವಿಚಾರಗಳು ಒಂದೇ ರೀತಿ ಇದೆ. ಇದರ ಬಗ್ಗೆ ನಾವು ಮಾತನಾಡುತ್ತಲೇ ಇರಬಹುದು ಎಂದಿದ್ದಾರೆ.
ಅವರು ಈಗಲೂ ಥಿಯೇಟರ್ ಜೊತೆ ಸಂಬಂಧ ಉಳಿಸಿಕೊಂಡಿದ್ದು ಅವರಿನ್ನೂ ಅವರು ನಡೆದುಬಂದ ಹಾದಿಗೆ ಆತ್ಮೀಯವಾಗಿದ್ದಾರೆ. ಅವರ ಸಂಸ್ಕೃತಿಗೆ ಹೆಚ್ಚು ಕನೆಕ್ಟ್ ಆಗಿದ್ದಾರೆ. ಅದರ ಕುರಿತು ಸಿನಿಮಾ ಕೂಡಾ ಮಾಡಿದ್ದಾರೆ. ನಮ್ಮ ಗುರುಗಳು ಒಂದೇ ಆಗಿರುವುದರಿಂದ ನಮ್ಮ ಸಂಬಂಧ ವಿಶೇಷವಾಗಿದೆ. ಈಗ ನಾವು ಸ್ನೇಹಿತರು ಎಂದಿದ್ದಾರೆ. ಅವರು ತಮ್ಮ ಭೇಟಿಯಲ್ಲಿ ಒಟ್ಟಿಗೆ ಕೆಲಸ ಮಾಡುವ ಬಗ್ಗೆಯೂ ಮಾತನಾಡಿದ್ದಾರೆ. ಕಾಂತಾರ 2ಗೆ ನವಾಜುದ್ದೀನ್ ಸಿದ್ದಿಕಿ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಾರಾ? ನಟರ ಅಭಿಮಾನಿಗಳು ಈ ರೀತಿಯೂ ನಿರೀಕ್ಷಿಸುತ್ತಿದ್ದಾರೆ.
ನಾನ್ಯಾಕೆ ಅವರೊಂದಿಗೆ ಕೆಲಸ ಮಾಡಲು ಬಯಸಬಾರದು? ಅವರು ಅದ್ಭುತ ನಟ, ನಿರ್ದೇಶಕ, ರಾಜ್ ಶೆಟ್ಟಿ ಅವರನ್ನು ಒಳಗೊಂಡಂತೆ ಇಡೀ ತಂಡವೇ ತುಂಬಾ ಟ್ಯಾಲೆಂಟೆಡ್ ಆಗಿದೆ ಎಂದಿದ್ದಾರೆ ಬಾಲಿವುಡ್ ನಟ.
nawazuddin siddiqui says he and rishab shetty are friends opens up on chances of collaboration.
19-09-25 09:45 am
Bangalore Correspondent
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm