ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm