ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.
ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm