ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm