ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
08-01-26 07:51 pm
HK News Desk
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 02:34 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm