ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm