ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm