ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm