ಬ್ರೇಕಿಂಗ್ ನ್ಯೂಸ್
24-05-23 03:44 pm Source: news18 ಸಿನಿಮಾ
ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.



ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.


ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
bollywood actress kangana ranaut said ban on the kerala story not correct.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am