ಬ್ರೇಕಿಂಗ್ ನ್ಯೂಸ್
24-05-23 03:44 pm Source: news18 ಸಿನಿಮಾ
ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.
ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
bollywood actress kangana ranaut said ban on the kerala story not correct.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm