ಬ್ರೇಕಿಂಗ್ ನ್ಯೂಸ್
25-05-23 01:11 pm Source: news18 ಸಿನಿಮಾ
ಪುಷ್ಪ ದಿ ರೈಸ್ ಸಿನಿಮಾದ ಮೂಲಕ ಮಿಂಚಿದ್ದ ಅಲ್ಲು ಅರ್ಜುನ್ ಅವರು ಬ್ಲಾಕ್ಬಸ್ಟರ್ ಕೊಟ್ಟಿದ್ದಾರೆ. ಅವರು ತಮ್ಮ ಸಿನಿಮಾ ಮೂಲಕ ಪುಷ್ಪ ಫಿವರ್ ಶುರು ಮಾಡಿದ್ದಾರೆ. ಇದರಲ್ಲಿ ನಟಿಸಿದ ಇತರ ಕಲಾವಿದರ ಅಭಿನಯವೂ ಅಷ್ಟೇ ಸಖತ್ ಆಗಿದೆ. ಇದೀಗ ಈ ಸಿನಿಮಾದ ಸೀಕ್ವೆಲ್ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿಯಾಗಿದ್ದು ಒಂದೊಂದೇ ಎಕ್ಸೈಟಿಂಗ್ ಅಪ್ಡೇಟ್ಸ್ ಸಿಗುತ್ತಿದೆ. ಈಗ ಸಿಕ್ಕಿರುವ ಅಪ್ಡೇಟ್ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಚಾರ ಇನ್ನೂ ಖಚಿತವಾಗದಿದ್ದರೂ ಇಂಥ ಸಾಧ್ಯತೆ ಬಗ್ಗೆ ಎಲ್ಲೆಡೆ ಚರ್ಚೆಯಾಗಿದೆ.
ಈಗ ಸಿಕ್ಕಿರೋ ಸಖತ್ ಥ್ರಿಲ್ಲಿಂಗ್ ವಿಚಾರ ಏನೆಂದರೆ ಇದರಲ್ಲಿ ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ ನಟಿಸಲಿದ್ದಾರಂತೆ. ಇದು ಸದ್ಯ ವೈರಲ್ ಆಗುತ್ತಿರುವ ಸುದ್ದಿ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ. ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅವರ ಕುರಿತು ಒಂದೊಂದೇ ವಿಚಾರ ಎಲ್ಲರ ಕುತೂಹಲ ಕೆರಳಿಸುತ್ತಿದ್ದು ಈಗ ಈ ಪ್ರಾಜೆಕ್ಟ್ಗೆ ಬಾಲಿವುಡ್ ನಟ ರಣವೀರ್ ಸಿಂಗ್ ಸೇರಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.


ಪ್ರಕಾರ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಹಿಂದಿ ಸಿನಿಮಾದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಣವೀರ್ ಅವರು ಪುಷ್ಪ 2 ಸಿನಿಂಆದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ಸಿನಿಮಾಗೆ ಹೊಸ ದಿಕ್ಕನ್ನು ತೋರಿಸುತ್ತದೆ ಎನ್ನಲಾಗಿದೆ. ಸಿನಿಮಾದ ಕುರಿತು ಸಾಕಷ್ಟು ಹೈಪ್ ಕ್ರಿಯೇಟ್ ಮಾಡಲು ನಿರ್ದೇಶಕ ಸುಕುಮಾರ್ ಅವರು ಹಲವಾರು ಬಿಗ್ ಶಾಟ್ಸ್ ಪ್ಲಾನ್ ಮಾಡಿದ್ದಾರೆ. ರಣವೀರ್ ಅವರು ಸಿನಿಮಾದಲ್ಲಿ ಅತಿಥಿ ಪಾತ್ರವನ್ನು ಮಾಡಲಿದ್ದಾರಂತೆ.



ಪುಷ್ಪ 2 ಸಿನಿಮಾದಲ್ಲಿ ಆ್ಯಕ್ಷನ್ಸ್ ಜಾಸ್ತಿ ಆಗಲಿದೆ. ನಟ ರಣವೀರ್ ಅವರು ರಾಕಿ ಔರ್ ರಾನಿ ಕಿ ಪ್ರೇಮ್ ಕಹಾನಿ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಆಲಿಯಾ ಭಟ್ ನಟಿಸುತ್ತಿದ್ದಾರೆ.
ranveer singh to play cop in allu arjuns pushpa 2 movie.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm