ಬ್ರೇಕಿಂಗ್ ನ್ಯೂಸ್
25-05-23 01:11 pm Source: news18 ಸಿನಿಮಾ
ಪುಷ್ಪ ದಿ ರೈಸ್ ಸಿನಿಮಾದ ಮೂಲಕ ಮಿಂಚಿದ್ದ ಅಲ್ಲು ಅರ್ಜುನ್ ಅವರು ಬ್ಲಾಕ್ಬಸ್ಟರ್ ಕೊಟ್ಟಿದ್ದಾರೆ. ಅವರು ತಮ್ಮ ಸಿನಿಮಾ ಮೂಲಕ ಪುಷ್ಪ ಫಿವರ್ ಶುರು ಮಾಡಿದ್ದಾರೆ. ಇದರಲ್ಲಿ ನಟಿಸಿದ ಇತರ ಕಲಾವಿದರ ಅಭಿನಯವೂ ಅಷ್ಟೇ ಸಖತ್ ಆಗಿದೆ. ಇದೀಗ ಈ ಸಿನಿಮಾದ ಸೀಕ್ವೆಲ್ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿಯಾಗಿದ್ದು ಒಂದೊಂದೇ ಎಕ್ಸೈಟಿಂಗ್ ಅಪ್ಡೇಟ್ಸ್ ಸಿಗುತ್ತಿದೆ. ಈಗ ಸಿಕ್ಕಿರುವ ಅಪ್ಡೇಟ್ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಚಾರ ಇನ್ನೂ ಖಚಿತವಾಗದಿದ್ದರೂ ಇಂಥ ಸಾಧ್ಯತೆ ಬಗ್ಗೆ ಎಲ್ಲೆಡೆ ಚರ್ಚೆಯಾಗಿದೆ.
ಈಗ ಸಿಕ್ಕಿರೋ ಸಖತ್ ಥ್ರಿಲ್ಲಿಂಗ್ ವಿಚಾರ ಏನೆಂದರೆ ಇದರಲ್ಲಿ ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ ನಟಿಸಲಿದ್ದಾರಂತೆ. ಇದು ಸದ್ಯ ವೈರಲ್ ಆಗುತ್ತಿರುವ ಸುದ್ದಿ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ. ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅವರ ಕುರಿತು ಒಂದೊಂದೇ ವಿಚಾರ ಎಲ್ಲರ ಕುತೂಹಲ ಕೆರಳಿಸುತ್ತಿದ್ದು ಈಗ ಈ ಪ್ರಾಜೆಕ್ಟ್ಗೆ ಬಾಲಿವುಡ್ ನಟ ರಣವೀರ್ ಸಿಂಗ್ ಸೇರಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.


ಪ್ರಕಾರ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಹಿಂದಿ ಸಿನಿಮಾದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ರಣವೀರ್ ಅವರು ಪುಷ್ಪ 2 ಸಿನಿಂಆದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ಸಿನಿಮಾಗೆ ಹೊಸ ದಿಕ್ಕನ್ನು ತೋರಿಸುತ್ತದೆ ಎನ್ನಲಾಗಿದೆ. ಸಿನಿಮಾದ ಕುರಿತು ಸಾಕಷ್ಟು ಹೈಪ್ ಕ್ರಿಯೇಟ್ ಮಾಡಲು ನಿರ್ದೇಶಕ ಸುಕುಮಾರ್ ಅವರು ಹಲವಾರು ಬಿಗ್ ಶಾಟ್ಸ್ ಪ್ಲಾನ್ ಮಾಡಿದ್ದಾರೆ. ರಣವೀರ್ ಅವರು ಸಿನಿಮಾದಲ್ಲಿ ಅತಿಥಿ ಪಾತ್ರವನ್ನು ಮಾಡಲಿದ್ದಾರಂತೆ.



ಪುಷ್ಪ 2 ಸಿನಿಮಾದಲ್ಲಿ ಆ್ಯಕ್ಷನ್ಸ್ ಜಾಸ್ತಿ ಆಗಲಿದೆ. ನಟ ರಣವೀರ್ ಅವರು ರಾಕಿ ಔರ್ ರಾನಿ ಕಿ ಪ್ರೇಮ್ ಕಹಾನಿ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ಆಲಿಯಾ ಭಟ್ ನಟಿಸುತ್ತಿದ್ದಾರೆ.
ranveer singh to play cop in allu arjuns pushpa 2 movie.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm