ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
08-01-26 07:51 pm
HK News Desk
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 02:34 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm