ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm