ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.
ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
01-09-25 06:59 pm
Bangalore Correspondent
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm