ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm