ಬ್ರೇಕಿಂಗ್ ನ್ಯೂಸ್
29-10-20 09:03 pm Headline Karnataka News Network ಸಿನಿಮಾ
ಮುಂಬೈ, ಅಕ್ಟೋಬರ್ 29 : ಟೈಟಲ್ ಕಾರಣದಿಂದ ಸುದ್ದಿ ಮತ್ತು ವಿವಾದಕ್ಕೆ ಕಾರಣವಾಗಿದ್ದ ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ 'ಲಕ್ಷ್ಮೀ ಬಾಂಬ್ ' ಚಿತ್ರದ ಹೆಸರನ್ನು ಬದಲಿಸಲಾಗಿದೆ. ಬಾಂಬ್ ತೆಗೆದು 'ಲಕ್ಷ್ಮೀ' ಎಂದಷ್ಟೇ ಹೆಸರು ಇಡಲು ಚಿತ್ರತಂಡ ನಿರ್ಧರಿಸಿದೆ.

ಹಿಂದುಗಳ ದೇವತೆ ಲಕ್ಷ್ಮೀ ಹೆಸರನ್ನು ಬಳಸಿ, ದೇವರಿಗೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಅವಮಾನಕರವಾಗಿ ತೋರಿಸಲಾಗಿದೆ. ಇದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಮಹಾರಾಷ್ಟ್ರದಲ್ಲಿ ರಜಪೂತ್ ಕರಣಿ ಸೇನಾ ಆಕ್ಷೇಪಿಸಿತ್ತು. ಈ ಸಂಬಂಧ ಚಿತ್ರ ತಂಡಕ್ಕೆ ಲೀಗಲ್ ನೋಟೀಸ್ ನೀಡಲಾಗಿತ್ತು. ಇದರಿಂದ ಎಚ್ಚೆತ್ತ ಚಿತ್ರತಂಡ ಹೆಸರಿನ ವಿವಾದ ಬೇಡವೆಂದು ಬಾಂಬ್ ಪದವನ್ನು ತೆಗೆದು ಹಾಕಲು ನಿರ್ಧಾರಕ್ಕೆ ಬಂದಿದೆ.
ಕರ್ನಾಟಕದಲ್ಲಿ ಹಿಂದು ಮಹಾಸಭಾದಿಂದ ಲಕ್ಷ್ಮೀ ಬಾಂಬ್ ಚಿತ್ರಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದೆಂದು ರಾಜ್ಯ ಸರಕಾರವನ್ನು ಒತ್ತಾಯ ಮಾಡಿತ್ತು.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm