ಬ್ರೇಕಿಂಗ್ ನ್ಯೂಸ್
26-05-23 01:03 pm Source: news18 ಸಿನಿಮಾ
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡ ನಟ ಕಬೀರ್ ಬೇಡಿ ತಮ್ಮ ಮೊದಲ ದಕ್ಷಿಣ ಭಾರತದ ಚಿತ್ರೀಕರಣ ಮುಗಿಸಿ ಮುಂಬೈಗೆ ಹೋಗಿದ್ದಾರೆ. ಕರಿ ಹೈದ ಕರಿ ಅಜ್ಜ ಸಿನಿಮಾ ಮೂಲಕ ಈ ಕಡೆಗೆ ಬಂದ ಕಬೀರ್ ಬೇಡಿ ಈಗ ಇನ್ನೂ ಒಂದು ಕೆಲಸ ಮಾಡಿದ್ದಾರೆ. ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.
ಚಿತ್ರದ ಡೈರೆಕ್ಟರ್ ಸುಧೀರ್ ಅತ್ತಾವರ್ ಈ ಮಾತನ್ನ ಅಂದು ಕೇಳಿ ಸುಮ್ಮನಾಗಿದ್ದರು. ಆದರೆ ಕಬೀರ್ ಬೇಡಿ ಅದನ್ನ ಅಷ್ಟಕ್ಕೆ ಬಿಟ್ಟಿಲ್ಲ ನೋಡಿ. ಮುಂಬೈನ ಪ್ರತಿಷ್ಠಿತ ಸ್ಟುಡಿಯೋದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿದ್ದಾರೆ. ಕಬೀರ್ ಬೇಡಿ ಅವರಿಗೆ ಹಿಂದಿ ಚೆನ್ನಾಗಿ ಗೊತ್ತಿದೆ. ಇಂಗ್ಲೀಷ್ ಭಾಷೆ ಮೇಲೆ ಹಿಡಿತವಿದೆ. ಯುರೋಪಿಯನ್ ಭಾಷೆಯನ್ನ ಕೂಡ ಕಬೀರ್ ಬೇಡಿ ತಿಳಿದುಕೊಂಡಿದ್ದಾರೆ.



ಕಬೀರ್ ಬೇಡಿ ಇದೀಗ ಕರಿ ಹೈದ ಕರಿ ಅಜ್ಜ ಸಿನಿಮಾದ ಮೂಲಕ ಕನ್ನಡ, ಮಲೆಯಾಳಂ ಹಾಗೂ ತುಳು ಭಾಷೆಯನ್ನೂ ಕಲಿತಿದ್ದಾರೆ. ಈ ಕಲಿಕೆ ಮೂಲಕ ಕರಿ ಹೈದ ಕರಿ ಅಜ್ಜ ಚಿತ್ರಕ್ಕೆ ಡಬ್ಬಿಂಗ್ ಕೂಡ ಮಾಡಿದ್ದಾರೆ. ಕಬೀರ್ ಬೇಡಿ ಈ ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರವನ್ನ ನಿರ್ವಹಿಸಿದ್ದಾರೆ. ಆ ಪಾತ್ರಕ್ಕೇನೆ ಕಬೀರ್ ಬೇಡಿ ಈಗ ಡಬ್ಬಿಂಗ್ ಈಗ ಮಾಡುತ್ತಿದ್ದಾರೆ. ಪ್ರತಿ ದಿನ ಎರಡೋ ಇಲ್ಲವೇ ಮೂರೋ ಡೈಲಾಗ್ಗಳನ್ನ ಡಬ್ಬಿಂಗ್ ಮಾಡುತ್ತಲೇ, ಕಬೀರ್ ಬೇಡಿ ತಮ್ಮ ಈ ಪಾತ್ರದ ಡಬ್ಬಿಂಗ್ ಕೆಲಸವನ್ನ ಮುಗಿಸಿಕೊಡ್ತಿದ್ದಾರೆ. ಈ ಮೂಲಕ ಕಬೀರ್ ಬೇಡಿ ತಮ್ಮ ಧ್ವನಿಯಲ್ಲಿಯೇ ಉದ್ಯಾವರ ಅರಸರ ಪಾತ್ರಕ್ಕೆ ನೈಜತೆ ತಂದುಕೊಡುತ್ತಿದ್ದಾರೆ.
bollywood actor kabir bedi dubbed for kannada movie at mumbai.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am