ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.


ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.


ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am