ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.


ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.


ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm