ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.


ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.


ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm