ಬ್ರೇಕಿಂಗ್ ನ್ಯೂಸ್
30-05-23 02:06 pm Source: news18 ಸಿನಿಮಾ
ಕ್ರೇಜಿಸ್ಟಾರ್ ರವಿಚಂದ್ರನ್ ಈ ವರ್ಷ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಮನೆ ಮುಂದೆ ಬಂದಿರುವ ಅಭಿಮಾನಿಗಳು ನಾವು ರವಿಚಂದ್ರನ್ ಅವರನ್ನು ನೋಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದ ರವಿಚಂದ್ರನ್, ಮನೆ ಬಳಿ ಬಂದಿರುವ ಅಭಿಮಾನಿಗಳನ್ನು ಭೇಟಿಯಾಗಿಲ್ಲ. ಸದ್ಯ ಜಡ್ಜ್ಮೆಂಟ್ ಶೂಟಿಂಗ್ನಲ್ಲಿ ಬ್ಯುಸಿಯಿರುವ ರವಿಚಂದ್ರನ್, ಜನ್ಮದಿನ ಎಂದು ಮನೆಯಲ್ಲೇ ಇದ್ದಾರೆ.
ಹುಟ್ಟು ಹಬ್ಬದ ಪ್ರಯುಕ್ತ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿರುವ ರವಿಚಂದ್ರನ್ ನೋಡಲು ಅಭಿಮಾನಿಗಳು ಮನೆ ಬಳಿ ಜಮಾಯಿಸಿದ್ದಾರೆ. ಆದ್ರೆ ಈ ಬಾರಿ ನಾನು ಹುಟ್ಟುಹಬ್ಬ ಆಚರಿಸೋದಿಲ್ಲ ಎಂದು ರವಿಚಂದ್ರನ್ ಹೊರಗೆ ಬರ್ತಿಲ್ಲ ರವಿಚಂದ್ರನ್ ಯಾಕೆ ಬರ್ತ್ ಡೇ ಆಚರಣೆ ಮಾಡಿಕೊಳ್ತಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವೆಲ್ಲಾ ದೂರದ ಊರುಗಳಿಂದ ಬಂದಿದ್ದೀವಿ. ಅವರ ಬರ್ತ್ ಡೇ ಆಚರಿಸಲು ಬಂದಿದ್ದೇವೆ ಆದ್ರೆ ಯಾಕೆ ಬರ್ತಡೇ ಆಚರಿಸಲ್ಲ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇಷ್ಟು ಜನರನ್ನು ಸಂಪಾದನೆ ಮಾಡಿ ಈಗ ಹುಟ್ಟುಹಬ್ಬ ಯಾಕೇ ಆಚರಿಸ್ತಿಲ್ಲ. ರವಿಚಂದ್ರನ್ ಮನೆಯಿಂದ ಹೊರಬಂದು ದರ್ಶನ ನೀಡುವವರೆಗೂ ನಾವು ಹೋಗಲ್ಲ ಅಂತ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ರವಿಚಂದ್ರನ್ ನೋಡಲು ರಾಣಿಬೆನ್ನೂರುನಿಂದ ಇಡೀ ಕುಟುಂಬವೇ ಆಗಮಿಸಿದೆ. ಒಂದೇ ಕುಟುಂಬದ 16 ಮಂದಿ ನಿನ್ನೆಯೇ ಬೆಂಗಳೂರಿಗೆ ಬಂದಿದ್ದಾರೆ. 11 ಜನ ಮಹಿಳೆಯರು ಹಾಗೂ ಮಕ್ಕಳು ಕೂಡ ಬಂದಿದ್ದಾರೆ.

ನಮ್ಮ ಮೇಲೆ ನಿಮಗೆ ಅಭಿಮಾನ ಇದ್ರೆ ನೀವು ಇವತ್ತು ಹೊರಗೆ ಬಂದು ನಮಗೆ ದರ್ಶನ ಕೊಡಿ. ನಾವು ನಿಮಗೆ ತೊಂದರೆ ಕೊಡಲ್ಲ ದೂರದಿಂದ ನೋಡಿಕೊಂಡು ಹೋಗ್ತಿವಿ. ನೀವು ಬರೋತನಕ ನಾವು ಇಲ್ಲಿಂದ ಹೋಗಲ್ಲ ಎಂದು ಅಭಿಮಾನಿಗಳು ಹೇಳ್ತಿದ್ದಾರೆ. ಹುಷಾರ್ ಇಲ್ಲದಿದ್ರೂ ನಿಮ್ಮ ನೋಡಲೇಬೇಕು ಎಂಬ ಹಠದಲ್ಲಿ ಡ್ರಿಪ್ ಹಾಕಿಸಿಕೊಂಡು ಬಂದಿದ್ದೀವಿ. ನೀವು ಹಠವಾದಿ ನಿಮ್ಮ ಅಭಿಮಾನಿಗಳಾದ ನಾವು ಇನ್ನು ಹಠವಾದಿಗಳು ಎಂದ ಫ್ಯಾನ್ಸ್ ರವಿಚಂದ್ರನ್ ಅವರ ರಣಧೀರ ಚಿತ್ರದ ಬಾ ಬಾರೋ ಬಾರೋ ರಣಧೀರ ಹಾಡನ್ನು ಹಾಡಿ ಅವರನ್ನು ಕರೆಯುತ್ತಿದ್ದಾರೆ.
Ravichandran birthday is the backdrop of fans who insisted on seeing the actor.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am