ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.
ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm