ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.
ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
12-05-24 03:45 pm
HK News Desk
Devaraje Gowda arrested; ರಾಜ್ಯಕ್ಕೆ ಪ್ರಜ್ವಲ್ ಪ...
12-05-24 10:51 am
ಪರಿಷತ್ ಚುನಾವಣೆ ; ಒಂದು ಸ್ಥಾನ ಬಿಟ್ಟು ಐದು ಸ್ಥಾನಗ...
11-05-24 11:20 pm
SP Dinesh, Ayanur Manjunath, Congress: ನೈರುತ್...
11-05-24 09:46 pm
KAS officer shivakumar wife Chaitra suicide:...
11-05-24 07:25 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
12-05-24 04:34 pm
Mangalore Correspondent
Mangalore University: ಮಂಗಳೂರು ವಿವಿ ಕಾಲೇಜಿನಲ್ಲ...
12-05-24 03:04 pm
Mangalore Photographer Jitesh Prasad: ಮೂಡುಬಿದ...
12-05-24 10:45 am
Mangalore airport, cash missing: ಹಜ್ ಯಾತ್ರೆ ತ...
11-05-24 10:54 pm
Mangalore Alvas pragathi job fair: ಜೂನ್ 7-8 ;...
11-05-24 06:48 pm
12-05-24 01:53 pm
Mangalore Correspondent
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm