ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm