ಬ್ರೇಕಿಂಗ್ ನ್ಯೂಸ್
08-06-23 02:00 pm Source: news18 ಸಿನಿಮಾ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಆರತಕ್ಷತೆ ಅದ್ದೂರಿಯಾಗಿಯೇ ನಡೆದಿದೆ. ಸಂಜೆ 7 ಗಂಟೆ ಹೊತ್ತಿಗೆ ನಡೆದ ಈ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಎಲ್ಲ ಸೂಪರ್ ಸ್ಟಾರ್ಗಳು ಬಂದು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಅವಿವಾ ಮತ್ತು ಅಭಿಷೇಕ್ ವಿವಾಹ ಮಹೋತ್ಸವ ಕಳೆದ ಹದಿನೈದು ದಿನಗಳಿಂದಲೂ ನಡೆಯುತ್ತಿದೆ. ಮೊನ್ನೆ 5 ರಂದು ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.



ಜೂನ್-7 ರಂದು ಸಂಜೆ ಇದೇ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿಯೇ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆ ಆಗಿತ್ತು. ಈ ಒಂದು ಸಂಭ್ರಮದಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ಗಳೆಲ್ಲ ಇಲ್ಲಿಗೆ ಬಂದು ಈ ಜೋಡಿಗೆ ಮನಸಾರೆ ಹರೆಸಿದ್ದಾರೆ. ಅಭಿಷೇಕ್ ಅಂಬರೀಶ್ ಅವಿವಾ ಆರತಕ್ಷತೆಗೆ ಕಾಂತಾರ ಚಿತ್ರ ಖ್ಯಾತಿಯ ನಟ-ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಆಗಮಿಸಿದ್ದರು. ನವ ಜೋಡಿಗೆ ಮನದುಂಬಿ ಶುಭ ಹಾರೈಸಿದರು. ಆ ಕ್ಷಣ ನಿಜಕ್ಕೂ ಸ್ಪೆಷಲ್ ಆಗಿಯೇ ಇತ್ತು.






ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬಂದ ಸಮಯದಲ್ಲಿಯೇ ನಟ ಪ್ರಮೋದ್ ಶೆಟ್ಟಿ ಕೂಡ ಪತ್ನಿ ಸಮೇತ ಇಲ್ಲಿಗೆ ಆಗಮಿಸಿದ್ದರು. ಇವರು ಈ ನವ ಜೋಡಿಗೆ ಶುಭ ಹಾರೈಸಿದರು. ಅಭಿವಾ ಆರತಕ್ಷತೆಗೆ ನಟಿ ಆಶಿಕಾ ರಂಗನಾಥ್ ಅಮ್ಮನೊಟ್ಟಿಗೆ ಇಲ್ಲಿಗೆ ಬಂದಿದ್ದರು. ನವ ಜೋಡಿಗೆ ಶುಭ ಹಾರೈಸಿದ್ರು. ಒಂದಷ್ಟು ಹೊತ್ತು ಸಮಯ ಕಳೆದು ಫೋಟೊ ಕೂಡ ತೆಗೆಸಿಕೊಂಡ್ರು.
ಅರಮನೆ ಮೈದಾನದಲ್ಲಿ ನಡೆದ ಈ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸೇರಿದಂತೆ, ಕ್ರೆಜಿ ಸ್ಟಾರ್ ರವಿಚಂದ್ರನ್, ಡೈಕ್ಟರ್ ನಾಗಶೇಖರ್, ಖುಷ್ಬೂ, ಶಿವಾಜಿ ಪ್ರಭು, ಸಾನ್ಯ ಅಯ್ಯರ್, ನಿರ್ದೇಶಕಿ ರೂಪಾ ಅಯ್ಯರ್ ಹೀಗೆ ಇನ್ನೂ ಅನೇಕರು ಅಭಿ-ಅವಿವಾಗೆ ಶುಭ ಹಾರೈಸಿದರು.
sandalwood actor abhishek aviva reception story photo viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm